ಮಂಗಳೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಸೆಪ್ಟೆಂಬರ್ 7ರಂದು `ಮಂಗಳೂರು ಚಲೋ’ ಹಮ್ಮಿಕೊಂಡಿದೆ. ಇದಕ್ಕಾಗಿ ಇವತ್ತಿನಿಂದಲೇ ಬೈಕ್ ಜಾಥಾ ಆರಂಭಿಸುತ್ತಿದೆ. ಆದರೆ, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ರಾಜ್ಯದ ಹಲವೆಡೆ ನಿಷೇಧಾಜ್ಞೆ ಹೇರಲಾಗಿದೆ.