ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವಿಷಯ ಕಡಿತ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಗರು ಮತ್ತು ಬ್ರಿಟಿಷರು ಇಬ್ಬರೂ ಒಂದೇ ಎಂದಿದ್ದಾರೆ.