ಬೆಂಗಳೂರು : ಕಾವೇರಿ ರಾಜಕೀಯ ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸೋದನ್ನು ಖಂಡಿಸಿ ಸೋಮವಾರ ಮಂಡ್ಯ ಬಂದ್ಗೆ ಬಿಜೆಪಿ ಕರೆ ನೀಡಿದೆ. ಮಂಡ್ಯದಲ್ಲಿ ಸಭೆ ನಡೆಸಿದ ಹಳೆ ಮೈಸೂರು ಭಾಗದ ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದಾರೆ.