ಬೆಂಗಳೂರು : ಕಾವೇರಿ ರಾಜಕೀಯ ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸೋದನ್ನು ಖಂಡಿಸಿ ಸೋಮವಾರ ಮಂಡ್ಯ ಬಂದ್ಗೆ ಬಿಜೆಪಿ ಕರೆ ನೀಡಿದೆ. ಮಂಡ್ಯದಲ್ಲಿ ಸಭೆ ನಡೆಸಿದ ಹಳೆ ಮೈಸೂರು ಭಾಗದ ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದಾರೆ. ಸೋಮವಾರ ತಮಿಳುನಾಡು ಸಲ್ಲಿಸಿರೋ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬರಲಿದೆ. ಹೀಗಾಗಿ ಅದೇ ದಿನ ರಾಜ್ಯದ ಜಲಾಶಯಗಳ ವಸ್ತುಸ್ಥಿತಿ ಬಗ್ಗೆ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ