ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದುಬಂದಿದೆ.