ದೇವನಹಳ್ಳಿ: ಚುನಾವಣಾಧಿಕಾರಿಗಳನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬ್ಯಾಟರಾಯನಪುರ ಬಿಜೆಪಿ ಅಭ್ಯರ್ಥಿ ಎ.ರವಿ. ಬೆಂಗಳೂರು ಉತ್ತರ ಅಗ್ರಹಾರ ಲೇಔಟ್ ನಲ್ಲಿ ನಡೆದಿರುವ ಘಟನೆ ಇದಾಗಿದೆ.