ಲೋಕಸಭೆ ಚುನಾವಣೆಗೆ ದಿನಗಳು ಹತ್ತಿರ ಬರುತ್ತಿವೆ. ಏತನ್ಮಧ್ಯೆ ರಾಜ್ಯದ ಎರಡು ಎಂಎಲ್ ಎ ಸ್ಥಾನ ಹಾಗೂ ಮೂರು ಎಂಪಿ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ದೋಸ್ತಿ ಸರಕಾರಕ್ಕೆ ಬಿಜೆಪಿಯೇ ಸವಾಲಾಗಿದೆ.ರಾಮನಗರ, ಜಮಖಂಡಿ ವಿಧಾನಸಭೆ ಹಾಗೂ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಎಂಪಿ ಸ್ಥಾನಗಳಿಗೆ ಉಪಚುನಾವಣೆ ಅಖಾಡ ಸಿದ್ಧಗೊಂಡಿದೆ.ಬಿಜೆಪಿ ಹಾಗೂ ದೋಸ್ತಿ ಸರಕಾರದ ಪಕ್ಷಗಳಾದ ಕಾಂಗ್ರೆಸ್- ಜೆಡಿಎಸ್ ಗಳಿಗೆ ಈ ಚುನಾವಣೆ ತುಂಬಾ ಮಹತ್ವದ್ದಾಗಿದೆ. ಹೇಗಾದರೂ ಮಾಡಿ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು