ಬೆಂಗಳೂರು: ವೈಚಾರಿಕ ವಿಚಾರಗಳು ಯಾವುವೇ ಆದರೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರ ಅತ್ಯಂತ ಖಂಡನೀಯ. ಈ ಸಾವಿನಲ್ಲಿ ರಾಜಕಾರಣ ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.