ಬಿಜೆಪಿ ವಿರುದ್ಧ ದಂಗೆ ಏಳುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಶಾಸಕ ಆಗ್ರಹಿಸಿದ್ದಾರೆ.