ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದ್ದಾರೆ.