ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಗೆ ಹೊಸ ನಾಯಕನ ಆಗಮನವಾಗಲಿದೆ ಎಂಬ ನಿರೀಕ್ಷೆ ಇನ್ನೂ ಹುಸಿಯಾಗಿಯೇ ಉಳಿದಿದೆ.