ಚಿತ್ರದುರ್ಗ : ಬಿಜೆಪಿ ಸರ್ಕಾರ ಸ್ವಪಕ್ಷ ಶಾಸಕರನ್ನು ಕಡೆಗಣನೆ ಮಾಡುತ್ತಿದೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.