ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಒಂದು ವಾರ ಕಳೆದರೂ ಇನ್ನು ಸಚಿವ ಸಂಪುಟ ವಿಸ್ತರಣೆಯಾಗದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ, ಆಗಸ್ಟ್ 9ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಹಾಗೇ ಅಮಿತ್ ಶಾ