ಬೆಂಗಳೂರು : ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.