ಬೆಳಗಾವಿ: ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಟೀಕಿಸಲು ಯಾವುದೇ ಚುನಾವಣೆ ವಿಷಯಗಳಿಲ್ಲವಾದ್ದರಿಂದ, ಕೋಮುಗಲಭೆಯನ್ನು ಸೃಷ್ಟಿಸಿ ಜಯಗಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.