ಬಿಜೆಪಿ ಪಕ್ಷವು ಇದಾಗಲೇ ಕೆಂಪೇಗೌಡರAತಹ ನಾಯಕರನ್ನು, ಬಸವಣ್ಣನಂತಹ ವಿಚಾರಶೀಲರನ್ನು ಪಡೆದಿದೆ. ಈ ಪಕ್ಷಕ್ಕೆ ಮತಹಾಕುವುದರ ಮೂಲಕ ನಮ್ಮ ನಾಡನ್ನು ಮತ್ತೆ ಸುವರ್ಣ ಯುಗದತ್ತ ಕೊಂಡೊಯ್ಯುವ ಕಾರ್ಯವನ್ನು ಸಮಾಜ ಮಾಡಬೇಕಿದೆ ಎಂದು ಬೇಲೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಕೆ ಸುರೇಶ್ ಹೇಳಿದರು.