ಬಿಜೆಪಿ ಪಕ್ಷವು ಇದಾಗಲೇ ಕೆಂಪೇಗೌಡರAತಹ ನಾಯಕರನ್ನು, ಬಸವಣ್ಣನಂತಹ ವಿಚಾರಶೀಲರನ್ನು ಪಡೆದಿದೆ. ಈ ಪಕ್ಷಕ್ಕೆ ಮತಹಾಕುವುದರ ಮೂಲಕ ನಮ್ಮ ನಾಡನ್ನು ಮತ್ತೆ ಸುವರ್ಣ ಯುಗದತ್ತ ಕೊಂಡೊಯ್ಯುವ ಕಾರ್ಯವನ್ನು ಸಮಾಜ ಮಾಡಬೇಕಿದೆ ಎಂದು ಬೇಲೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಕೆ ಸುರೇಶ್ ಹೇಳಿದರು. ಬೇಲೂರಿನ ನೇರ್ಲಿಗೆಯಲ್ಲಿ ಮಾತನಾಡಿದ ಅವರು, ಸಮಾಜಮುಖಿ ಕಾರ್ಯದಲ್ಲಿ ತೊಡಗಬೇಕಾದರೆ ನಾಡಿನ ಇತಿಹಾಸದ ಕುರಿತಾದ ಅರಿವಿರಬೇಕು. ಸಾಮಾನ್ಯವಾಗಿ ಬಿಜೆಪಿ ನಾಯಕರಿಗೆ ಇದರ ಅರಿವು ಇರುತ್ತದೆ. ಕಾಂಗ್ರೆಸ್