ಬೆಂಗಳೂರು: ರಾಜ್ಯಾಧ್ಯಕ್ಷ ನೇಮಕ ಕುರಿತಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸದಾನಂದ ಗೌಡರಿಗೆ ವರಿಷ್ಠರಿಂದ ಬುಲಾವ್ ಬಂದಿದೆ.