ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ನೂರಕ್ಕೆ ನೂರು ಗೆಲ್ತೀವಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.