ಚಿಕ್ಕಬಳ್ಳಾಪುರ: ಬಿಜೆಪಿಯವರು ಏನ್ ಕಡಿದು ಕಟ್ಟಿ ಹಾಕಿದ್ದಾರೆ? ಹೀಗಂತ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.