ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ , ಬಿಜೆಪಿ ದ್ವೇಷದ, ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ. ಚಿದಂಬರಂ ವಿರುದ್ಧ ಸೇಡಿನ ರಾಜಕರಣ ಮಾಡಿದ್ದರು. ಈಗ ಡಿಕೆ ಶಿವಕುಮಾರ್ ವಿರುದ್ಧ ಮಾಡುತ್ತಿದ್ದಾರೆ. ಇಡಿ ಸಮನ್ಸ್ ಕೊಟ್ಟಿದ್ದಕ್ಕೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ರು. ಹಬ್ಬದ ದಿನ ತಂದೆಗೆ