ರಾಜ್ಯದಲ್ಲಿ ಉರಿಗೌಡ-ನಂಜೇಗೌಡ ಉರಿ, ನಂಜು ಜೋರಾಗಿದೆ.. ಚುನಾವಣೆ ಸಮೀಪಿಸುತ್ತಿದ್ದು ಉರಿಗೌಡ-ನಂಜೇಗೌಡ ಚರ್ಚೆ ಜೋರಾಗೇ ನಡೀತಿದೆ.. ಉರಿಗೌಡ-ನಂಜೇಗೌಡ ವಿಚಾರ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.