ದಾವಣಗೆರೆ(ಚನ್ನಗಿರಿ): ಬಿಜೆಪಿ ಅತ್ಯಂತ ದುರ್ಬಲ ಪಕ್ಷವಾಗಿದ್ದು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.