ಕೊಪ್ಪಳ : ಕೊಪ್ಪಳದಿಂದ ಮೊಳಕಾಲ್ಮುರು ಶಾಸಕ ಶ್ರೀರಾಮುಲುರನ್ನ ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.