ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಅಭ್ಯರ್ಥಿಗಳು ಪಕ್ಷಾಂತರ ಪರ್ವಕ್ಕೆ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ನಾನಂತೂ ಯಾವುದೇ ಕಾರಣಕ್ಕೂ ಜೆಡಿಎಸ್ ನಿಂದ ಸ್ಪರ್ಧೆ ಮಾಡೋದಿಲ್ಲ ಅಂತ ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.ವಿಜಯಪುರ ಮೀಸಲು ಮತಕ್ಷೇತ್ರಕ್ಕೆ ಸಮಿಶ್ರ ಪಕ್ಷಗಳ ವತಿಯಿಂದ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಬ್ಬರು ಸ್ಪಷ್ಟನೆ ನೀಡಿದ್ದಾರೆ.ತಮ್ಮ ನಿಲುವನ್ನು ತಿಳಿಸಿರುವ ಮಾಜಿ ಶಾಸಕ ರಾಜು ಆಲಗೂರ್, ಜೆಡಿಎಸ್ ನಿಂದ ಸ್ಪರ್ಧಿಸುತ್ತಾರೆ ಎಂಬುದೆಲ್ಲ ಸುಳ್ಳು ಎಂದಿದ್ದಾರೆ.ನನಗೆ ಬಿಜೆಪಿ ಹಾಗೂ ಜೆಡಿಎಸ್