ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಅಭ್ಯರ್ಥಿಗಳು ಪಕ್ಷಾಂತರ ಪರ್ವಕ್ಕೆ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ನಾನಂತೂ ಯಾವುದೇ ಕಾರಣಕ್ಕೂ ಜೆಡಿಎಸ್ ನಿಂದ ಸ್ಪರ್ಧೆ ಮಾಡೋದಿಲ್ಲ ಅಂತ ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.