ಬೆಂಗಳೂರು : ಕುರುಬ ಸಮುದಾಯದ ವಿರುದ್ಧ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರದ ಬಗ್ಗೆ ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯಕ್ಕೆ ಹಾಗೂ ಸ್ವಾಮೀಜಿಯ ಜೊತೆ ಸಚಿವ ಮಾಧುಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರು ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲರಿಗೂ ಒಂದು ಸಂಸ್ಕೃತಿ