ಕಾಂಗ್ರೆಸ್ ನ ಕೆಲ ಚೇಲಾಗಳು, ರವೀಂದ್ರನಾಥ್ ಹಾಗೂ ಶಿಸ್ತಿನ ಬಿಜೆಪಿ ಪಕ್ಷದ ಬಗ್ಗೆ ಕಳ್ಳರು, ಕದೀಮರು, ಸುಳ್ಳರು ಎಂದು ಹೇಳಿಕೆ ಕೊಡುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದರೆ, ಮುಂದಿನ ದಿನಗಳಲ್ಲಿ ಕಲ್ಲು, ಕಣಿಗೆ ಬಾರುಕೋಲು ತಗೆದುಕೊಂಡು ಬುದ್ದಿ ಕಲಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಆಕ್ರೋಶ ವ್ಯಕ್ತಪಡಿಸಿದರು.