ಕರ್ನಾಟಕ ಮತ್ತೊಂದು ಕಾಶ್ಮೀರವಾಗುತ್ತಿದೆ ಹಾಗೂ ರಾಜ್ಯದ ಜನರು ಮುಂದೆ ಏನೇನು ಆಗುತ್ತದೆಯೋ ಎನ್ನುವ ಆತಂಕದಲ್ಲಿ ಜೀವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.