ಬೆಂಗಳೂರು: ವಿವಾದಿತ ಟಿಪ್ಪು ಜಯಂತಿ ವ್ಯಾಪಕ ವಿರೋಧದ ನಡುವೆಯೂ ನಿನ್ನೆ ನೆರವೇರಿದೆ. ಅದರ ಜತೆಗೆ ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರವೂ ಜೋರಾಗಿ ನಡೆದಿದೆ.ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ನಾಯಕ ಸುರೇಶ್ ಕುಮಾರ್ ಸಿದ್ದರಾಮಯ್ಯನವರೇ, ಅಂದ ಹಾಗೆ ಟಿಪ್ಪು ಜಯಂತಿ ಮಾಡಬೇಕೆಂದು ಯಾರು ಮನವಿ ಮಾಡಿದ್ದರು? ನಿಮ್ಮನ್ನು ಬಿಟ್ಟರೆ ಇದು ಯಾರಿಗೂ ಬೇಕಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಇನ್ನೊಂದೆಡೆ ಅರವಿಂದ ಲಿಂಬಾವಳಿ ಕೂಡಾ ಟ್ವೀಟ್ ಮಾಡಿ ಸೆಕ್ಷನ್ 144