ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ವರುಣಾ ಟಿಕೆಟ್ ನೀಡುವ ಬಗ್ಗೆ ಉಂಟಾಗಿರುವ ಗೊಂದಲ ಪರಿಹಾರಕ್ಕೆ ಕೇಂದ್ರ ನಾಯಕರು ಇಂದು ಸಭೆ ಸೇರಲಿದ್ದಾರೆ.