ಮೈಸೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೀತಿ ಸಂಹಿತ ಉಲ್ಲಂಘಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.ರಾಜು ಕುಟುಂಬವರ್ಗದವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ಹಣ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಇಲ್ಲ, ರಾಜು ಹತ್ಯೆಯಾದ ಸಂದರ್ಭದಲ್ಲಿಯೇ ಹಣ ನೀಡಿದ್ದೆವು ಎಂದು ಬಿಜೆಪಿ ಸಂಸದೆ