ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮುಳುಗಿಸಲು ಬಿಜೆಪಿ ಪಕ್ಷದ ನಾಯಕರೇ ಸಾಕು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ ಖಾದರ್ ವ್ಯಂಗವಾಡಿದ್ದಾರೆ.