ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರಕ್ಕ ಸಂಬಂಧಿಸಿದಂತೆ ಕೋಡಿಹಳ್ಳಿ ವಿರುದ್ಧ ಸಚಿವ ಸೋಮಣ್ಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.