ಮೈತ್ರಿ ಸರಕಾರದ ಶಾಸಕರನ್ನು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ ಅಂತ ಕೈ ಪಡೆ ಹೇಳುತ್ತಿದೆ.ನನ್ನನ್ನು ಬಿಜೆಪಿಯವರು ಸಂಪರ್ಕಿಸಿದ್ದರು. ಆದರೆ ನಾನು ಅವರ ಲಾಬಿಗೆ ಮಣಿದಿಲ್ಲ. ಹೀಗಂತ ಕಾಂಗ್ರೆಸ್ ಶಾಸಕರೊಬ್ಬರು ಹೇಳುವ ಮೂಲಕ ತೆರೆಮರೆಯಲ್ಲೇ ಬಿಜೆಪಿ ಆಪರೇಷನ್ ಕಮಲಕ್ಕೆ ಕೈಹಾಕಿದೆ ಎನ್ನೋದನ್ನ ಬಹಿರಂಗಪಡಿಸಿದ್ದಾರೆ.ನಾನು ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ. ಹೀಗಂತ ದಾವಣಗೆರೆಯಲ್ಲಿ ಹರಿಹರ ಶಾಸಕ ಎಸ್. ರಾಮಪ್ಪ ಹೇಳಿಕೆ ನೀಡಿದ್ದಾರೆ.ಹರಿಹರದ ಕಾಂಗ್ರೆಸ್ ಶಾಸಕ ರಾಮಪ್ಪ,