ಏಕಾಏಕಿ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ ಅಪಾರವಾಗಿ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ಶಾಸಕರು ಭೇಟಿ ನೀಡಿದ್ದಾರೆ.