ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಪ್ರಾರ್ಥನೆ ವಿಚಾರ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರು ಸಹಕಾರ ನೀಡಲ್ಲ ಅಂದ್ರೆ ಇವರ ಮನಸ್ಥಿತಿ ಏನೆಂದು ಅರ್ಥ ಮಾಡಿಕೊಳ್ಳಬೇಕಾಗಿದೆ. ಬೇರೆಯವರಿಗೆ ಸೋಂಕು ಹರಡಲು ಹೀಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ತಮಿಳುನಾಡು, ಆಂಧ್ರದಲ್ಲಿ ಕೊರೊನಾ ಹೆಚ್ಚಾಗಿದೆ. ಆದರೆ ಎಲ್ಲರೂ ಉಗ್ರರ ಮನಸ್ಥಿತಿಯವರು ಎಂದು ಹೇಳಲ್ಲ. ಬಳ್ಳಾರಿ ಸೇರಿ ಕೆಲವು ಕಡೆ ಜನರು ಸ್ಪಂದನೆ