ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಬಳಗ ಜೆಡಿಎಸ್ ಜತೆ ಸಂಘರ್ಷಕ್ಕೆ ಇಳಿದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಿ ಶ್ರೀರಾಮುಲು ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಕಾದಿದೆ ಎಂದಿದ್ದಾರೆ.ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕಲಹ ದೊಡ್ಡ ಮಟ್ಟದಲ್ಲಿದೆ. ಈ ಆಂತರಿಕ ಕಲಹದಿಂದಾಗಿ ಸದ್ಯದಲ್ಲೇ ಸರ್ಕಾರ ಪತನಾಗುವುದು ಖಚಿತ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.ಈ ನಡುವೆ ತಮ್ಮ ಸಂಪರ್ಕದಲ್ಲಿ ಕೆಲವು ಶಾಸಕರು ಇದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್