ಕೊಪ್ಪಳ : ಬಿಎಸ್ ಯಡಿಯೂರಪ್ಪ ಸಿಎಂ ಆದ್ರೆ ನಾನೇ ಸಿಎಂ ಆದಂತೆ. ಅವರ ಬಳಿ ನಾನು ಯಾವ ಸ್ಥಾನವನ್ನ ಕೇಳಿದ್ರೂ ಕೊಡ್ತಾರೆ ಎಂದು ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಬಿಎಸ್ ವೈ ಗೆ ಟೆನ್ಷನ್ ಕೊಡುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದೇ ನಮ್ಮ ಸೌಭಾಗ್ಯ. 224 ಕ್ಷೇತ್ರದಲ್ಲಿ ಕನಕಗಿರಿಗೆ ವಿಶೇಷ ಪ್ಯಾಕೆಜ್ ಇರುತ್ತದೆ. ನಾನು ಯಾವುದೇ ಮನವಿ ಕೊಟ್ಟರು