ಚಿಕ್ಕಮಗಳೂರು : ನೆರೆ ಸಂತ್ರಸ್ತರ ನೆರವಿಗೆ ಇಡೀ ರಾಜ್ಯದ ಜನತೆಯೇ ಸಹಾಯಹಸ್ತ ಚಾಚುತ್ತಿರುವಾಗ, ಸಹಾಯ ಕೇಳಿದ ಸಂತ್ರಸ್ತರ ಮೇಲೆ ಬಿಜೆಪಿ ಶಾಸಕರೊಬ್ಬರು ದರ್ಪ ತೋರಿದ ಘಟನೆ ನಡೆದಿದೆ.