ನವದೆಹಲಿ : ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಸಮಸ್ಯೆಯಿಂದ ದೂರ ಉಳಿಯಲು ಪ್ರತಿನಿತ್ಯ ಸಂಸ್ಕೃತ ಮಾತನಾಡಿ ಎಂದು ಹೇಳುವುದರ ಮೂಲಕ ಬಿಜೆಪಿ ಸಂಸದರೊಬ್ಬರು ಟೀಕೆಗೆ ಗುರಿಯಾಗಿದ್ದಾರೆ.