ಹಾಸನ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ಎಂದು ಕಾರ್ಯಕರ್ತರು ವಾಗ್ದಾಳಿ ನಡೆಸಿದರು.