ಮಂಗಳೂರು: ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಇಂದು ಟಿಪ್ಪು ಜಯಂತಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕೊಡಗು, ದ.ಕ. ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.