ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರದ ಬಲದಿಂದ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.