ಮಂಗಳೂರು: ತುಳುನಾಡಿನ ಮಹಾಮಾತೆ ದೇಯಿಬೈದೆತಿ ವಿಗ್ರಹವನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ಬೃಹತ್ ಪಾದಯಾತ್ರೆಗೆ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿಕೇಂದ್ರಗಳ ರಕ್ಷಣೆಗಾಗಿ ಬಿಜೆಪಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಚಾಲನೆ ನೀಡುವುದಕ್ಕೂ ಮುನ್ನ ಸಂಸದ ನಳಿನ್ ಕುಮಾರ್ ಕಟೀಲ್ ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ