ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಣಕಹಳೆ ಮೊಳಗಿಸಿದೆ. ಇಂದು ಕಡೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ, ಸಿಎಂ ಬೊಮ್ಮಾಯಿ, ಬಿಎಸ್ವೈ, ಪಕ್ಷದ ಕಾರ್ಯಕರ್ತರು ಸೇರಿ ಹಲವರು ಭಾಗಿಯಾಗಿದ್ರು.