ಶಿವಮೊಗ್ಗದಲ್ಲಿ ಬದಲಾವಣೆ ಬಯಸಿದ್ದೆವು.. ಆದರೆ ಬದಲಾವಣೆ ಬೇರೆ ರೀತಿಯಲ್ಲಿ ಬಂದಿದೆ. ಸೋಲು, ಗೆಲುವು ಎರಡನ್ನೂ ನಾನು ನೋಡಿದ್ದೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಮ್ಮ ಭಾವನೆಗಳಿಗೆ ಮನ್ನಣೆ ಸಿಕ್ಕಿಲ್ಲ. ಶಿವಮೊಗ್ಗವನ್ನು ಶಾಂತಿಯುತವನ್ನಾಗಿಸಲು ನಾನು ಪ್ರಯತ್ನಿಸಿದ್ದೆ.. ಯಾವ ಕಾರಣದಿಂದ ನನಗೆ ಯಶಸ್ಸು ಸಿಕ್ಕಿಲ್ಲ ಎಂಬುದು ತಿಳಿದಿಲ್ಲ. ಆದರೆ ರಾಜಕೀಯವಾಗಿ ನಾನು ಗುರಿ ಮುಟ್ಟಿದ್ದೇನೆ ಎಂಬ ಸಾರ್ಥಕತೆ ಇದೆ ಎಂದಿದ್ದಾರೆ.. ಇನ್ನು ನಾನು