ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಆರೋಪ ಮಾಡಿದ್ದಾರೆ.ರಾಜ್ಯದ ಮೈತ್ರಿ ಸರಕಾರ ಮುಂದುವರಿಯೋದ್ರಲ್ಲಿ ಅನುಮಾನ ಬೇಡ ಅಂತ ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.ಮುಂಬೈಗೆ ತೆರಳಿರುವ ಶಾಸಕರಿಗೆ ಸಚಿವ ಸ್ಥಾನ ದೊರಕದ ಅಸಮಧಾನವಿದೆ. ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್