ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಆರೋಪ ಮಾಡಿದ್ದಾರೆ.