ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ ಮಂಗಳೂರು ಚಲೋ ಕಾರ್ಯಕ್ರಮ ವಿಫಲವಾಗಿದೆ. ಬಿಜೆಪಿಯವರಿಗೆ ಜನ ಬೆಂಬಲ ದೊರೆತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಸಭೆ ಅಂದ ಮೇಲೆ ತಳ್ಳಾಟ, ನೂಕಾಟ ಇದ್ದೇ ಇರುತ್ತದೆ, ಕೇವಲ 3 ಸಾವಿರ ಕಾರ್ಯಕರ್ತರು ಮಾತ್ರ ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯ ವೇಳೆ ಕೆಲವೆಡೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿಯ ಬೈಕ್ ರ್ಯಾಲಿ ಸಂಪೂರ್ಣವಾಗಿ